ಸರ್ಕಾರದ ವಿರುದ್ಧ ಗೂಳಿ ಗುಡುಗು

ಸರ್ಕಾರದ ವಿರುದ್ಧ ಗೂಳಿ ಗುಡುಗು

ಚಿತ್ರದುರ್ಗ, ಫೆ. 1 : ಜಿಲ್ಲೆಯ ನೂತನ ಎಸ್ಪಿಯಾಗಿ ರಾಧಿಕಾ ನೇಮಕಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಶಾಸಕರ ವಿರೋಧದ ನಡುವೆಯೂ ರಾಧಿಕಾ ಅವರನ್ನು ಸರ್ಕಾರ ನೇಮಿಸಿದ್ದು, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯನ್ನು ನೇಮಿಸಿ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ನಿರ್ಮೂಲನೆ ಮಾಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ ಶಾಸಕರ ಮಾತಿಗೆ ಸರ್ಕಾರ ಸೊಪ್ಪು ಹಾಕಿಲ್ಲ ಅಂತ ತೀವ್ರ ಗರಂ ಆಗಿರುವ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಡಿ ಶೇಖರ್, ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೆ ಹೊಸದುರ್ಗ ಕ್ಷೇತ್ರದ ವಾಟ್ಸಪ್ ಗ್ರೂಪ್ಗಳಲ್ಲಿ ಮೆಸೇಜ್ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ನಾಲ್ಕು ಜನ ಶಾಸಕರ ದೌರ್ಭಾಗ್ಯ ಹಾಗೂ ಶಾಸಕರು ಹೇಳಿದರೂ ಕೇಳದ ಸರ್ಕಾರ ಅಂತ ಅಸಮಾಧಾನ ಅಂತ ವಾಟ್ಸಪ್ ನಲ್ಲಿ ಮೊಬೈಲ್ ಸ್ಟೇಟಸ್ ಹಾಕಿಕೊಂಡು ನೇರವಾಗಿ ಸರ್ಕಾರದ ವಿರುದ್ಧ

ಫ್ರೆಶ್ ನ್ಯೂಸ್

Latest Posts

Featured Videos