ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು!

ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು!

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕ್ರೇಜಿ ವಾಲ್ ಗೆ ಜಾಮೀನು ಮಂಜೂರು ಮಾಡಲಾಗಿದೆ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು, ವಿಚಾರಣೆ ನಡೆಸಿದ್ದ ಕೋರ್ಟ್ ಕ್ರೇಜಿ ವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ 11 ಬಾರಿ ಸಮನ್ಸ್ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್ ಕೇಜ್ರಿವಾಲ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್ ಇಂದು ಕೋರ್ಟ್ಗೆ ಹಾಜರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos