ಹೆಚ್ ವಿಶ್ವನಾಥಗೆ ಸಾರಾ ಮಹೇಶ ಚಾಲೆಂಜ್

ಹೆಚ್ ವಿಶ್ವನಾಥಗೆ ಸಾರಾ ಮಹೇಶ ಚಾಲೆಂಜ್

ಮೈಸೂರು , ಅ.16 : ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣಕ್ಕೆ ನಾನು ರೆಡಿ ಎಂದು ಹೆಚ್.ವಿಶ್ವನಾಥ್ ಗೆ ಸಾರಾ ಮಹೇಶ್ ಸವಾಲು ಹಾಕಿದ್ದಾರೆ.
ಸಾ.ರಾ.ಮಹೇಶ್, ಮಾತನಾಡಿ, ‘’ನಾನೂ ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ, ಆಸೆ, ಆಮಿಷ, ಹಣದಾಸೆಗೆ ಬಲಿಯಾಗಿಲ್ಲ. ಅಂತ ವಿಶ್ವನಾಥ್ ಪ್ರಮಾಣ ಮಾಡಲಿ. ಕೇವಲ ದುಡ್ಡಿನ ವಿಚಾರವಲ್ಲ, ವೈಯಕ್ತಿಕ ಟೀಕೆಗಳು ಸತ್ಯ ಎಂದು ಪ್ರಮಾಣ ಮಾಡಿ. ಡಿವೈಎಸ್ ಪಿ ಸುಂದರ್ ರಾಜ್ ವರ್ಗಾವಣೆಗೆ ಎಷ್ಟು ಹಣ ಪಡೆದ್ರಿ ಅಂತ ಗೊತ್ತು ಎಂದು ವಿಶ್ವನಾಥ್ ವಿರುದ್ಧ ಸಾರಾ ಮಹೇಶ್ ಹರಿಹಾಯ್ದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos