ಬಿಜೆಪಿ ಸಂಸದಗೆ ಸಂಕಷ್ಟ

ಬಿಜೆಪಿ ಸಂಸದಗೆ ಸಂಕಷ್ಟ

ಬೆಂಗಳೂರು, ಡಿ. 06: ಕೆ ಆರ್ ಪುರಂ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದರೂ, ಬಿಜೆಪಿಯ ಪಕ್ಷದ ಅಭ್ಯರ್ಥಿಯಾಗಿರುವ ಎಂ.ಟಿ.ಬಿ ನಾಗರಾಜ್ ಆದ ನನಗೆ ಬೆಂಬಲ ನೀಡದೇ ಸ್ವತಂತ್ರ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದ ತಮ್ಮ ಮಗ ಶರತ್ ಬಚ್ಚೇಗೌಡಗೆ ಬೆಂಬಲಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆ ಆರ್ ಪುರಂ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗಾರಾಜ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ. ಹೀಗಾಗಿ ಬಿಜೆಪಿ ಸಂಸದ ಬಚ್ಚೇಗೌಡಗೆ ಸಂಕಷ್ಟ ಎದುರಾಗುತ್ತಾ ಎನ್ನುವ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

 

ಫ್ರೆಶ್ ನ್ಯೂಸ್

Latest Posts

Featured Videos