ನ.29 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

  • In State
  • November 9, 2019
  • 264 Views
ನ.29 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ

ಹಾಸನ, ನ. 09: ಇದೇ ಮೊದಲ ಬಾರಿಗೆ  ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ,  ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನ, ನ. 29 ಹಾಗೂ 30 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ,ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಪುಸ್ತಕ ಮೇಳ ಏರ್ಪಡಿಸಿದ್ದು, ಮಕ್ಕಳು ರಚಿಸಿರುವ 25 ಪುಸ್ತಕಗಳನ್ನು ಬಿಡುಗಡೆ ಹಾಗೂ,
ರಾಷ್ಟ್ರದ ಹಲವು  ರಾಜ್ಯಗಳಿಂದ 18 ವರ್ಷ ಒಳಗಿನ 200ಕ್ಕೂ ಹೆಚ್ಚು ಮಕ್ಕಳು ಪಾಲ‍್ಗೊಳ್ಳಲಿದ್ದಾರೆ , ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos