ಒಬ್ಬಂಟಿಯಾದ್ರಾ ಹೆಚ್ ಡಿಡಿ?

ಒಬ್ಬಂಟಿಯಾದ್ರಾ ಹೆಚ್ ಡಿಡಿ?

ಬೆಂಗಳೂರು, ಸೆ. 19 : ಮೈತ್ರಿ ಸರ್ಕಾರ ಪತನ ಹಿನ್ನಲೆ ಪಕ್ಷ ಕಟ್ಟುವ ಕೆಲಸದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಏಕಾಂಗಿಯಾದ್ರಾ ಎಂಬ ಪ್ರಶ್ನೆಯೊಂದು ಕಾಡುತ್ತಿದೆ.
ದೋಸ್ತಿ ಪತನದ ಬಳಿಕ ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಮತ್ತು ಜಿ.ಟಿ.ದೇವೇಗೌಡರು ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿ ಜೆಡಿಎಸ್ ವಿರುದ್ಧ ಕಿಡಿಕಾರುತ್ತಾ ಬಿಜೆಪಿ ಪಕ್ಷಕ್ಕೆ ಹೊಗಳುತ್ತಿದ್ದಾರೆ. ದೇವೇಗೌಡರು ಸಾಲು ಸಾಲು ಸಭೆಗಳನ್ನು ನಡೆಸುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಸಹ ಒಂದೆರೆಡು ಕಾರ್ಯಕ್ರಮ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos