ಮೈತ್ರಿ: ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಭೇಟಿಯಾಗಲಿರುವ ಎಚ್ ಡಿ ಕೆ!

ಮೈತ್ರಿ: ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಭೇಟಿಯಾಗಲಿರುವ ಎಚ್ ಡಿ ಕೆ!

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೈತ್ರಿಗೆ ನಿರ್ಧರಿಸುವ ಬಿಜೆಪಿ ಹಾಗೂ ಜೆಡಿಎಸ್ ಟಿಕೆಟ್ ಹಂಚಿಕೆ ಮತ್ತು ಮೈತ್ರಿ ವಿಸ್ತರಣೆ ಕುರಿತು ಬಿಜೆಪಿ ವರಿಷ್ಠರ ಜತೆಗೆ ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರತ್ಯೇಕವಾಗಿ ದೆಲ್ಲಿಗೆ ತೆರಳಿದ್ದಾರೆ ಎಲ್ಲಾ ರಾಜ್ಯಗಳ ಘಟಕಗಳ ಅಧ್ಯಕ್ಷರ ಜೊತೆಗಿನ ಕಾರ್ಯಕಾರಣಿಯಲ್ಲಿ ಮಾತ್ರ ವಿಜಯೇಂದ್ರ ಭಾಗವಹಿಸಲಿದ್ದಾರೆ. ಸೀಟು ಹಂಚಿಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಕುಮಾರಸ್ವಾಮಿ ಮಾತ್ರ ಚರ್ಚೆ ನಡೆಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos