ಅಯೋಧ್ಯೆ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಆಹ್ವಾನ ಪಡೆದ ಎಚ್ ಡಿ ಕೆ!!

ಅಯೋಧ್ಯೆ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಆಹ್ವಾನ ಪಡೆದ ಎಚ್ ಡಿ ಕೆ!!

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 27 ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ಆಹ್ವಾನಿಸಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಿಕೆ ಭೇಟಿ ನೀಡಿದ ಟ್ರಸ್ಟ್ ನ ಪ್ರಮುಖರು ಆಹ್ವಾನ ಪತ್ರಿಕೆ ನೀಡಿ ಕುಟುಂಬದ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ ಪ್ರಮುಖ ಆಗಿರುವ ರಾಮಲಾಲ್ಮತಿತ್ತರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗು ಅವರ ಪತ್ನಿಯ ಅನಿತಾ ಕುಮಾರಸ್ವಾಮಿ ಅವರ ಪುತ್ರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos