ರಾಜ್ಯದ  ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಹೆಚ್‌ಡಿಕೆ

ರಾಜ್ಯದ  ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಹೆಚ್‌ಡಿಕೆ

ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಮಾಜಿ ಸಿಎಂ  ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ.

ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos