ಹೆಬ್ಬಾರ ಖಡಕ್ ಎಚ್ಚರಿಕೆ

 ಹೆಬ್ಬಾರ ಖಡಕ್ ಎಚ್ಚರಿಕೆ

ಚಿಕ್ಕಬಳ್ಳಾಪುರ : ಬಡವರ ಪರವಾಗಿ ಕೆಲಸ ಮಾಡಬೇಕಾದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಕಾರ್ಮಿಕ ,ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ ಅಧಿಕಾರಿಗಳಿಗೆ  ಖಡಕ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,ಕೋವಿಡ್-19 ತುರ್ತು ಸಂದರ್ಭದಲ್ಲಿ ಅಭಿವೃದ್ದಿ ಕೆಲಸಗಳು ಕುಂಟಿತವಾಗಬಾರದು. ಸಾರ್ವಜನಿಕರು ಕೊರೋನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos