ಬಿಜೆಪಿಗೆ ತಕ್ಕ ಉತ್ತರ ಕೊಡ್ತಾರೆ ಎಂದು ಗೃಹ ಸಚಿವರು

ಬಿಜೆಪಿಗೆ ತಕ್ಕ ಉತ್ತರ ಕೊಡ್ತಾರೆ ಎಂದು ಗೃಹ ಸಚಿವರು

ಹುಬ್ಬಳ್ಳಿ: ಈ ದೇಶದ ಭಾರತ ಸಂವಿಧಾನದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಯಾವುದಾದರು ಕಾನೂನು ಇದೆಯಾ, ಬಿಜೆಪಿಯವರು ಏನೇ ಹೋರಾಟ ಮಾಡಿದ್ರು ನಾವು ಉತ್ತರ ಕೊಡ್ತೀವಿ ಎಂದ ಸಚಿವ ಪರಮೇಶ್ವರ ಅವರು ಈಗಾಗಲೇ ಜನ ಬಿಜೆಪಿಗೆ ಉತ್ತರ ಕೊಟ್ಟಿದ್ದಾರೆ, ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿಗೆ ತಕ್ಕ ಉತ್ತರ ಕೊಡ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಅವರು ಇದೇ ಸಂದರ್ಭದಲ್ಲಿ ಮಾತನಾಡಿದರು.

ಸಚಿವ ಡಾ ಜಿ ಪರಮೇಶ್ವರ ಅವರು ಕೊಪ್ಪಳ, ಗದಗಕ್ಕೆ ತೆರಳುವ ಮಾರ್ಗದಲ್ಲಿ ಹುಬ್ಬಳ್ಳಿಗೆ\ ಭೇಟಿ ನೀಡಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಸನಾತನ ಧರ್ಮದ ಬಗ್ಗೆ ಮಾತಾಡಿಲ್ಲ. ಅದು ಬೇರೆಯವರು ಏನು ವಿಶ್ಲೇಷಣೆ ಮಾಡ್ತಾರೋ ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ. ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಎಂದು ಪರಮೇಶ್ವರ್ ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯ ಬಗ್ಗೆ ಸ್ವಷ್ಟಿಕರಣ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos