ಹುಚ್ಚ ವೆಂಕಟ್ ಹುಚ್ಚಾಟ

ಹುಚ್ಚ ವೆಂಕಟ್ ಹುಚ್ಚಾಟ

ಬೆಂಗಳೂರು, ಆ.30 : ಮಡಿಕೇರಿಯತ್ತ ಕಾರಿನಲ್ಲಿ ಹೋಗುತ್ತಿದ್ದ ಹುಚ್ಚ ವೆಂಕಟ್ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್ನಲ್ಲಿ ರಸ್ತೆ ಬದಿ ನಿಂತಿದ್ದ ಮೂವರು ಯುವಕರನ್ನು ಕಂಡು ಕಾರನ್ನು ನಿಲ್ಲಿಸಿದ್ದಾನೆ. ಬಳಿಗೆ ತೆರಳಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು, ‘ಖರ್ಚಿಗೆ ದುಡ್ಡು ಕೊಡಿ’ ಎಂದು ಯುವಕರನ್ನು ಕೇಳಿದ್ದಾನೆ.
ಕಾರ್ ಗ್ಲಾಸ್ ಡಮಾರ್ : ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ. ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.
ಈ ಘಟನೆ ಬಗ್ಗೆ ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ.

ಫ್ರೆಶ್ ನ್ಯೂಸ್

Latest Posts

Featured Videos