ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ

ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ

ಯಲ್ಲಾಪುರ : ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಳಸೂರು ಗ್ರಾಮದಲ್ಲಿ ನೂತನವಾಗಿನಿರ್ಮಾಣ ಮಾಡಲಾಗಿರುವ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಸೋಮವಾರ ಉದ್ಘಾಟಿಸಿದರು. ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು. ಪಟ್ಟಣ ಪಂಚಾಯತ ಸದಸ್ಯೆ ಪುಷ್ಪಾ ನಾಯ್ಕ , ಮುಖಂಡ ವಿಜಯ ಮಿರಾಶಿ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು, ಸ್ಥಳೀಯ ಪ್ರಮುಖರಾದ ರವಿ ನಾಯ್ಕ, ಗಣೇಶ ಹೆಗಡೆ, ವಿನಾಯಕ ಪೂಜಾರಿ, ಗ್ರಾಮ ಪಂಚಾಯತ ಸದಸ್ಯರು,ಸಾರ್ವಜನಿಕರುಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos