ಇಂದು ಸಿದ್ದು ಮಂಗಳೂರಿಗೆ ಭೇಟಿ

ಇಂದು ಸಿದ್ದು ಮಂಗಳೂರಿಗೆ ಭೇಟಿ

ಮಂಗಳೂರು, ಡಿ. 20: ರಾಜ್ಯದಲ್ಲಿ ನಿನ್ನೆ ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧದ ಪ್ರತಿಭಟನೆಯಲ್ಲಿ, ಇಬ್ಬರು ಯುವಕರು ಪೊಲೀಸರ ಗುಂಡಿಗೆ ಸಾವನ್ನಪ್ಪಿದ್ದಾರೆ. ಈ ನಡುವೆ ಇಂದು ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಇಂದು ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos