ಇನ್ನೇರಡು ದಿನ ತುಂತುರು ಮಳೆ

ಇನ್ನೇರಡು ದಿನ ತುಂತುರು ಮಳೆ

ಬೆಂಗಳೂರು, . 9, ನ್ಯೂಸ್ ಎಕ್ಸ್ ಪ್ರೆಸ್: ವಾಯುಭಾರ ಕುಸಿತದ ಪರಿಣಾಮ ಮಳೆಯಾಗಿದ್ದು, ರಾಜ್ಯದಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆಯಿದೆ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ತುಂತುರು ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಇನ್ನು ಸೋಮವಾರ ಹಾಸನದ ಅರಕಲಗೂಡು, ಚಿತ್ರದುರ್ಗ ತಾಲೂಕಿನ ಭರಮಸಾಗರ, ತುಮಕೂರಿನ ಹಲವೆಡೆ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ವರುಣ ತಂಪೆರೆದಿದ್ದಾನೆ.

 

ಫ್ರೆಶ್ ನ್ಯೂಸ್

Latest Posts

Featured Videos