ಜಾಮೀನಿಗೆ ಅರ್ಜಿ ಸಲ್ಲಿಸಿದ ನಟ ಕಮಲ್ !

ಜಾಮೀನಿಗೆ ಅರ್ಜಿ ಸಲ್ಲಿಸಿದ ನಟ ಕಮಲ್ !

ಮದುರೈ, ಮೇ.16, ನ್ಯೂಸ್ಎಕ್ಸ್ ಪ್ರೆಸ್‍: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ ನಟ  ಹಾಗೂ ರಾಜಕಾರಣಿ ಕಮಲ್ ಹಾಸನ್ ತಮ್ಮ ಹಿಂದೂ ಉಗ್ರ ಹೇಳಿಕೆ ಸಮರ್ಥಿಸಿಕೊಂಡು ಜಾಮೀನಿಗೆ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಕಮಲ್ ಹಾಸನ್  ಸಮರ್ಥಿಸಿಕೊಂದ್ದು, ‘ನಾನು ನಾಥೋರಾಮ್ ಗೋಡ್ಸೆ ಕುರಿತು ಐತಿಹಾಸಿಕ ಸತ್ಯವನ್ನೇ ಹೇಳಿದ್ದೇನೆ ಎಂದರು.  ಗೋಡ್ಸೆ ತೀವ್ರವಾದಿ ಎಂಬ ಅರ್ಥದಲ್ಲಿ ಪದ ಬಳಸಿದ್ದೇನೆ. ಉಗ್ರ, ಕೊಲೆಗಡುಕ ಎಂದಿಲ್ಲ’ ಎಂದಿದ್ದಾರೆ.  ಇದೇ ವೇಳೆ ಹೇಳಿಕೆ ಸಂಬಂಧ ದಾಖಲಾದ ಎಫ್ಐಆರ್ ರದ್ದು ಕೋರಿ ಕಮಲ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.  ಹೀಗಾಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್  ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos