ಜಣ ಜಣ ಕಾಂಚಾಣ ಸದ್ದು..!

ಜಣ ಜಣ ಕಾಂಚಾಣ ಸದ್ದು..!

ಬೆಂಗಳೂರು, ಡಿ. 2 : ರಾಜ್ಯದಲ್ಲಿನ 15 ವಿಧಾನಸಭಾ ಉಪ ಚುನಾವಣೆಗೆ ಕೇವಲ ಮೂರು ದಿನ ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆ ಬಿಎಸ್ ಯಡಿಯೂರಪ್ಪ ಸರ್ಕಾರದ ಅಸ್ತಿತ್ವದ ಪ್ರಶ್ನೆಯಾಗಿದ್ದು, ಹಣವನ್ನು ಹೊಳೆಯಾಗಿ ಹರಿಸಲಾಗುತ್ತಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ 2018ರ ವಿಧಾನಸಭಾ ಚುನಾವಣೆಯಲ್ಲಿ 393 ಕೋಟಿ ತೆರಿಗೆದಾರರ ಹಣವನ್ನು ವೆಚ್ಚಮಾಡಲಾಗಿತ್ತು. ಇದಾದ ಒಂದೂವರೆ ವರ್ಷಗಳ ನಂತರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಗಾಗಿ ಅಂದಾಜು 26. 32 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos