ಕಲಬುರಗಿ ಶರಣಬಸವೇಶ್ವರ ದೇವಾಸ್ಥಾನಕ್ಕೆ ಭೇಟಿ ನೀಡಿದ ಜಾಧವ್ ಕುಟುಂಬ

ಕಲಬುರಗಿ ಶರಣಬಸವೇಶ್ವರ ದೇವಾಸ್ಥಾನಕ್ಕೆ ಭೇಟಿ ನೀಡಿದ ಜಾಧವ್ ಕುಟುಂಬ

ಕಲಬುರಗಿ, ಮೇ. 23, ನ್ಯೂಸ್ಎಕ್ಸ್ ಪ್ರೆಸ್‍: ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನಲೆ  ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ನಡೆಯುತ್ತಿರುವ ಚಿಂಚೋಳಿ ಉಪಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ ಆಗಮಿಸಿದ್ದು ಮತ ಏಣಿಕೆ ಕೇಂದ್ರದ ಹೊರ ಭಾಗದಲ್ಲಿ ಕಾಯುತ್ತಿದ್ದಾರೆ.  ರಾಜ್ಯದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹಿನ್ನೆಲೆ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದು, ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಉಮೇಶ್ ಜಾಧವ್, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.

ಕಲಬುರಗಿಯ ಪ್ರಸಿದ್ಧ ಶರಣ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಜಾಧವ್ ಕುಟುಂಬದವರು ವಿಶೇಷ ಪೂಜೆ ಸಲ್ಲಿಸಿದರು

ಫ್ರೆಶ್ ನ್ಯೂಸ್

Latest Posts

Featured Videos