ಕಮಲ ಅರಳಿಸಲು `ಬಿಜೆಪಿ’ಯಿಂದ ಬಿಗ್ ಪ್ಲಾನ್

ಕಮಲ ಅರಳಿಸಲು `ಬಿಜೆಪಿ’ಯಿಂದ ಬಿಗ್ ಪ್ಲಾನ್

ಬೆಂಗಳೂರು, ಮಾ. 27, ನ್ಯೂಸ್ ಎಕ್ಸ್ ಪ್ರೆಸ್ : ನಡೆಯಲಿರುವ ಲೋಕಸಭೆ ಚುನಾವಣೆಯ ಕುರಿತು ರಾಜ್ಯದಲ್ಲಿ ಬಿಜೆಪಿವು ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ದೊಡ್ಡ ಸಿದ್ದತೆ ಮಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ 7 ಕಡೆ ಪ್ರಚಾರ ಭಾಷಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಪ್ರಧಾನಿ ಅವರು 7 ಸಮಾವೇಶಗಳಲ್ಲಿ ಭಾಗಿವಹಿಸಲಿದ್ದಾರೆ ಎನ್ನಲಾಗಿದ್ದು, ದಕ್ಷಿಣದಲ್ಲಿ ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರಿನಲ್ಲಿ ಕಾರ್ಯಕ್ರಮ ಮಾಡಿದರೆ, ಉತ್ತರದಲ್ಲಿ ಬೆಳಗಾವಿ, ದಾವಣಗೆರೆ, ರಾಯಚೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos