ಕಮಲ ನಾಯಕರ ವಿರುದ್ಧ ಸಿದ್ದು ವಾಗ್ದಾಳಿ

ಕಮಲ ನಾಯಕರ ವಿರುದ್ಧ ಸಿದ್ದು ವಾಗ್ದಾಳಿ

ಬೆಳಗಾವಿ, ಆ.29 : ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಆಪರೇಷನ್ ಕಮಲದ ಅನೈತಿಕ ಶಿಶು. ಈ ಅನೈತಿಕ ಸರ್ಕಾರ ಯಾವುದೇ ಕ್ಷಣದಲ್ಲಿ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಪುನರುಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಆಪರೇಷನ್ ಕಮಲದ ಜನಕ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಅಲ್ಲ, ಈಶ್ವರಪ್ಪ ಮೂರ್ಖ. ಅವರ ನಾಲಿಗೆಗೂ, ಬ್ರೈನ್ಗೂ ಲಿಂಕ್ ಇಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos