ನವದೆಹಲಿ, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕದ ಕೊಪ್ಪಳ, ಚಿಕ್ಕೋಡಿ ರಾಯಚೂರು ಸೇರಿದಂತೆ ವಿವಿಧ ರಾಜ್ಯಗಳ 11 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಚಿಕ್ಕೋಡಿಗೆ ಅಣ್ಣಾ ಸಾಹೇಬ್ ಜೊಲ್ಲೆ, ರಾಯಚೂರ್ (ಎಸ್ ಟಿ) ಕ್ಷೇತ್ರಕ್ಕೆ ರಾಜಾ ಅಮರೇಶ್ ನಾಯಕ್ ಮತ್ತು ಕೊಪ್ಪಲ ಕ್ಷೇತ್ರಕ್ಕೆ ಸಂಗಣ್ಣ ಕರಡಿ ಅವರನ್ನು ಆಯ್ಕೆ ಮಾಡಿದೆ.