ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಸಾಲಮನ್ನಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್

ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಸಾಲಮನ್ನಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್

 

ಬೆಂಗಳುರು, ಮಾ. 12, ನ್ಯೂಸ್ ಎಕ್ಸ್ ಪ್ರೆಸ್:  ರೈತರ ಸಾಲಮನ್ನಾ ಪ್ರಮಾಣಪತ್ರಗಳು ಇಂದು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಮಂಡೂರು ಗ್ರಾಮದಲ್ಲಿ ನಡೆದಿದೆ.

ಇನ್ನು ಕಸದ ತೊಟ್ಟಿಯಲ್ಲಿ ಆಧಾರ್ ​ಕಾರ್ಡ್ , ಪಾಸ್ ಬುಕ್ ಕೂಡ ಕಸದ ತೊಟ್ಟಿಯಲ್ಲಿ ಬಿದ್ದಿದ್ದು ಇದನ್ನು ನೋಡಿದ ರೈತರು ಅಂಚೆಕಚೇರಿ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದು, ಸಬಂಧಪಟ್ಟಂವರ ವಿರುದ್ದ ಕಾನೂನು ಕ್ರಮ ಕೈಗೊಂಡು, ಪಾಸ್ ಬುಕ್ ಗಳನ್ನು , ಸಾಲಪ್ರಮಾಣಪತ್ರಗಳನ್ನು ಸಂಬಂಧಪಟ್ಟವರಿಗೆ ತಲುಪಿಸಿ ಅಂತ ಊರಿನ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos