ಕೇಂದ್ರ ಬಜೆಟ್; ಪ್ರಧಾನಿಯನ್ನು ಅಭಿನಂಧಿಸಿದ ರಾಜ್ಯ ಬಿಜೆಪಿ

ಕೇಂದ್ರ ಬಜೆಟ್; ಪ್ರಧಾನಿಯನ್ನು ಅಭಿನಂಧಿಸಿದ ರಾಜ್ಯ ಬಿಜೆಪಿ

ಬೆಂಗಳೂರು:  ಬಜೆಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಬೆಂಗಳೂರಿನ ಟೌನ್ ಹಾಲ್ ಎದುರು ಬಿಜೆಪಿಯು  ಇಂದು ಕಾರ್ಯಕ್ರಮ ಆಯೋಜಿಸಿತ್ತು.

ಬಿಜೆಪಿಯ ಹಿರಿಯ ಮುಖಂಡ ಆರ್. ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ತೇಜಸ್ವಿನಿ ಗೌಡ, ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ, ಮತ್ತಿತರ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಪಕ್ಷದ ಹಿರಿಯ ನಾಯಕರಾದ ರಾಮಚಂದ್ರ ಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಯದೇವ್,ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಅಜೀಂ ಹಾಗೂ ಬೆಂಗಳೂರು ಮಹಾನಗರ ಬಿಜೆಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos