ದುಷ್ಕರ್ಮಿಗೆ ಖಾಕಿ ಪಡೆ ಗುಂಡೇಟು

ದುಷ್ಕರ್ಮಿಗೆ ಖಾಕಿ ಪಡೆ ಗುಂಡೇಟು

ಬೆಂಗಳೂರು, ಡಿ. 2 : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಗೆ ಚಾಕು ಹಾಕಿದ್ದ ದುಷ್ಕರ್ಮಿಗೆ ಖಾಕಿ ಪಡೆ ಗುಂಡೇಟು ಕೊಟ್ಟಿದೆ.
ಗುಂಡೇಟು ತಿಂದ ಆರೋಪಿಯನ್ನು ಮರ್ಧಾನ್ ಖಾನ್ ಎಂದು ಗುರುತಿಸಲಾಗಿದೆ. ಈತ ಎರಡು ದಿನಗಳ ಹಿಂದೆ ನಗರದಲ್ಲಿ ಗಲಾಟೆ ಮಾಡಿದ್ದನು. ಪುಂಡ ಯುವಕರನ್ನ ಹಿಡಿಯಲು ಹೋದಾಗ ಪಿಸಿ ನಾಗರಾಜುಗೆ ಚಾಕು ಹಾಕಿ ಈತ ಎಸ್ಕೇಪ್ ಆಗಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಬೆನ್ನು ಬಿದ್ದಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos