ಡಿಸಿಎಂಗೆ ಖರ್ಗೆ ಎಚ್ಚರಿಕೆ!

ಡಿಸಿಎಂಗೆ ಖರ್ಗೆ ಎಚ್ಚರಿಕೆ!

ಬೆಂಗಳೂರು: ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ  ಡಿಕೆಶಿವಕುಮಾರ್ ಎಚ್ಚರಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ.

ಜಗದೀಶ್ ಶೆಟ್ಟರ್ ಪಕ್ಷ ತೊರೆದ ವಿಚಾರಕ್ಕೆ ಡಿಕೆಗೆ ಕ್ಲಾಸ್‌ ತೆಗೆದುಕೊಂಡ ಖರ್ಗೆ ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕಾದಾಗ ಯೋಚನೆ ಮಾಡಬೇಕು ಅವರ ಹಿನ್ನೆಲೆ ಏನು ಸಿದ್ದಾಂತ ಏನು ತತ್ವ ಏನು ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಹಾಗೆ ನಮ್ಮ ತತ್ವ ಸಿದ್ದಾಂತಕ್ಕೆ ಸೂಕ್ತ ಆಗುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ತತ್ವ ಸಿದ್ದಾಂತ ನೋಡಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಯಾಕಂದ್ರೆ ಇವತ್ತು ಬಂದ, ನಾಳೆ ಹೋದ ಎಂಬುದು ಆಗಬಾರದು ಎಂದು ಬುದ್ಧಿಮಾತು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos