ಕೃಷ್ಣ ಬೈರೇಗೌಡ ವಿರುದ್ಧ ಎಫ್ ಐಆರ್ ದಾಖಲು!

ಕೃಷ್ಣ ಬೈರೇಗೌಡ ವಿರುದ್ಧ ಎಫ್ ಐಆರ್ ದಾಖಲು!

ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ಇಂದು 14 ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೃಷ್ಣ ಬೈರೇಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸೋಷಿಯಲ್ ಮೀಡಿಯಾ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಂಪಂಗಿ ರಾಮಯ್ಯ ಎಂಬುವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಸಂಪಂಗಿ ರಾಮಯ್ಯ ದೂರು ದಾಖಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos