ಕೋಲಾರ ಕ್ಷೇತ್ರವನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಕೋಲಾರ ಕ್ಷೇತ್ರವನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ನಡುವೆ ತೀವ್ರ ಪೈಪೋಟಿ ಶುರುವಾಗಿದ್ದು, ಪಕ್ಷ ಸಂಘಟನೆ ಮರೆತ ಜೆಡಿಎಸ್ ಟಿಕೆಟ್‌ಗಾಗಿ ಒತ್ತಾಯಿಸುತ್ತಿರುವುದು ಅಚ್ಚರಿ ತಂದಿದೆ.

ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್​ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್​ ದಾಸ್​ ಆಗಿರುವ  ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ​. ಹಾಸನ ಮಂಡ್ಯದಲ್ಲಿ ಸದ್ಯ ಬಿಜೆಪಿ ಸಂಸದರಿಲ್ಲ. ಹಾಸನದಲ್ಲಿ ಜೆಡಿಎಸ್​ ಪ್ರಜ್ವಲ್​ ರೇವಣ್ಣ , ಮಂಡ್ಯದಲ್ಲಿ ಪಕ್ಷೇತರ ಸಂಸದೆ ಸುಮಲತಾ, ಕೋಲಾರದಲ್ಲಿ ಮಾತ್ರ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಅವರಿಗೆ ಟಿಕೆಟ್​ ನಿರಾಕರಿಸಿ ಜೆಡಿಎಸ್​ ಒಪ್ಪಂದದ ಪ್ರಕಾರ ಕೋಲಾರವನ್ನು ಜೆಡಿಎಸ್ ಗೆ​ ಬಿಜೆಪಿ ಬಿಟ್ಟು ಕೊಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos