ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಕೋಲಾರ ಪ್ರವಾಸ ಮಾಡಲಿದ್ದಾರೆ. ಬೆಳಗ್ಗೆ 10:45 ರ ಸುಮಾರಿಗೆ ಕೋಲಾರಕ್ಕೆ ಬರಲಿದ್ದಾರೆ. ಬೇರೆ ಬೇರೆ ಕಾರ್ಯಕ್ರಮಗಳಲ್ಲೂ ಕೂಡ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ, ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ. ಕೋಲಾರ ಡಿಸಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ಮಧ್ಯಾಹ್ನ 3 ಕ್ಕೆ. ಶಾಸಕ ಕೊತ್ತೂರು ಮಂಜುನಾಥ್ ಮನೆಯಲ್ಲಿ ಊಟ ಏರ್ಪಾಡು ಮಾಡಿದ್ದಾರೆ. ಬಳಿಕ ಮಾಜಿ ಶಾಸಕ ಶ್ರೀನಿವಾಸ ಗೌಡ ಅವರ ಮನೆಗೆ ಭೇಟಿ ಸಂಜೆ 4ಕ್ಕೆ ಕೋಲಾರದ ತೇರಹಳ್ಳಿ ಬೆಟ್ಟಕ್ಕೆ ಸಿಎಂ ಭೇಟಿ. ಹುಣ್ಣಿಮೆ ಹಾಡು ಸಮಾರೋಪ ಸಮಾರಂಭದಲ್ಲಿ ಭಾಗಿ, ಅದೀನ ಸಂಸ್ಕೃತಿ ಕೇಂದ್ರದ ಸಮಾರೋಪ ಸಮಾರಂಭ ಇದು ಸಂಜೆ 6 ಗಂಟೆಗೆ ಕೋಲಾರದಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.