ಶಾಸಕ ‘ಅಮರೇಗೌಡ’ ರಿಸೈನ್ ಸಾಧ್ಯತೆ

ಶಾಸಕ ‘ಅಮರೇಗೌಡ’ ರಿಸೈನ್ ಸಾಧ್ಯತೆ

ಕೊಪ್ಪಳ , ಮೇ. 28, ನ್ಯೂಸ್‍ ಎಕ್ಸ್ ಪ್ರೆಸ್ : ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಗಳು ನಡೆಯುತ್ತಿದ್ದು, ಕುಷ್ಟಗಿ ಕಾಂಗ್ರೆಸ್ ಶಾಸಕ ಅಮರೇಗೌಡ ಭಯ್ಯಾಪೂರ  ಸಚಿವ ಸ್ಥಾನ ಸಿಗದ ಹಿನ್ನಲೆ  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ  ಎಂದು  ಅಮರೇಗೌಡ ಬೆಂಬಲಿಗ ಮಾನಪ್ಪ ತಳವಾರ  ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ.

ಈ ಹಿಂದೆಯೂ ಕಾಂಗ್ರೆಸ್ ಶಾಸಕ ಅಮರೇಗೌಡ ಭಯ್ಯಾಪೂರ ರಾಜೀನಾಮೆ ನೀಡುವ ಮಾತುಗಳು ಕೇಳಿಬಂದಿದ್ದು, ಇದೀಗ ಮತ್ತೊಮ್ಮೆ ಸಂಪುಟ ವಿಸ್ತರಣೆ  ವಿಚಾರದ ಚರ್ಚೆ ಬಂದ ವೇಳೆಯೇ ರಾಜೀನಾಮೆ ಬಗ್ಗೆ ಸುದ್ದಿಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos