ಕೋಟೆನಾಡಲ್ಲಿ ದುರಂತ 3 ಜನ ಸಾವು

ಕೋಟೆನಾಡಲ್ಲಿ ದುರಂತ 3 ಜನ ಸಾವು

ಚಿತ್ರದುರ್ಗ, ಅ. 5 : ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 3 ಸ್ಥಳದಲ್ಲೇ ಸಾವನ್ನಪ್ಪಿರುವ ರ್ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಹೋಗುತಿದ್ದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಬೆಂಗಳೂರು ಮೂಲದ ವಿಜಯ್ ಕುಮಾರ್ (37) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ. ಘಟನೆಯಿಂದಾಗಿ ಹತ್ತಕ್ಕೂ ಹೆಚ್ಚು ಜನ ಬಸ್ ಪ್ರಯಾಣಿಕರಿಗೆ ಗಾಯಗಳಾಗಿದ್ದೂ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos