KSRTC: ಓಂಶಕ್ತಿ ಭಕ್ತರ ಪರದಾಟ!

KSRTC: ಓಂಶಕ್ತಿ ಭಕ್ತರ ಪರದಾಟ!

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಹೆಚ್ಚಾಗಿ ಓಂ ಶಕ್ತಿ ಮಾಲೆಯನ್ನು ಹಾಕುತ್ತಾರೆ. ನಗರದಿಂದ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆ ಕೆಎಸ್​ಆರ್​ಟಿಸಿ ಸ್ಪೆಷಲ್ ಬಸ್ ಮೂಲಕ ತೆರಳಿದ್ದ ಓಂ ಶಕ್ತಿ ಮಾಲಾಧಾರಿಗಳು ಬಸ್ ಸೋರಿಕೆಯಿಂದ ಪರದಾಡುವಂತಾಗಿದೆ. ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ.

ಬಸ್ ಒಳಗೆ ಮಳೆ ನೀರು ಸೋರುತ್ತಿದ್ದರೂ ಬಸ್ ಚಾಲಕ ಕ್ಯಾರೇ ಆನ್ನುತ್ತಿಲ್ಲ. ಮಳೆ ನೀರು ಮೈಮೇಲೆ ಬೀಳುತ್ತಿದ್ದರಿಂದ ಕುಳಿತುಕೊಳ್ಳಲು ಪರದಾಡುತ್ತಿದ್ದ ಭಕ್ತರು, ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos