ಕೂದಲೆಳೆ ಅಂತರದಲ್ಲಿ ಆಟೋ ಚಾಲಕ ಪಾರು

ಕೂದಲೆಳೆ ಅಂತರದಲ್ಲಿ ಆಟೋ ಚಾಲಕ ಪಾರು

ಚಿಕ್ಕಮಗಳೂರು, ಅ.6 : ಸುರಿದ ಭಾರೀ ಮಳೆಗೆ ಆಟೋ ಮೇಲೆ ತೆಂಗಿನ ಮರವೊಂದು ಬಿದ್ದ ಪರಿಣಾಮ, ಕೂದಲೆಳೆ ಅಂತರದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಾಳಿದಾಸ ನಗರದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ ಹಿನ್ನಲೆ ರಾತ್ರಿಯಿಡೀ ನಿದ್ದೆ ಮಾಡದೇ ನೀರು ಹೊರಹಾಕಿದ್ದಾರೆ. ನಗರ ಸಭೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲೆನಾಡು ಭಾಗದ ವಿವಿದೆಡೆ ಭಾರೀ ಮಳೆ ಹಾನಿ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು.ಜನ್ನಾಪುರದಲ್ಲಿ ಆಟೋ ಮೇಲೆ ಬಿದ್ದ ತೆಂಗಿನ ಮರ.ಬಿದ್ದಿದೆ. ಆ ವೇಳೆ ಆಟೋದಲ್ಲಿ ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಘಟನೆಯಲ್ಲಿ ಆಟೋ ಸಂಪೂರ್ಣ ಜಖಂ ಆಗಿದೆ.

ಫ್ರೆಶ್ ನ್ಯೂಸ್

Latest Posts

Featured Videos