ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಂಡಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಈ ಮೂಲಕ ಸಂಪನ್ನಗೊಂಡಿದೆ. ಕೊಪ್ಪರಿಗೆ ಇಳಿಯುವುದರೊಂದಿಗೆ ಚಂಪಾಷಷ್ಠಿಗೆ ತೆರೆ ಬೀಳಲಾಗಿದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಕೊಪ್ಪರಿಗೆ ಇಳುವುದರೊಂದಿಗೆ ಚಂಪಾಷಷ್ಠಿಗೆ ತೆರೆ ಬೀಳಲಾಗಿದೆ. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಈ ಉತ್ಸವಕ್ಕೆ ಜನ ಭಾಗಿಯಾಗಿದ್ದರು.