ಕೂಡಲೇ ಕುಂದನ ನಗರಿಯಲ್ಲಿ ಅಧಿವೇಶನ

ಕೂಡಲೇ ಕುಂದನ ನಗರಿಯಲ್ಲಿ ಅಧಿವೇಶನ

ಬೆಂಗಳೂರು, ಆ. 1: ಬಿಜೆಪಿ ಸರ್ಕಾರ ಅಕ್ಟೋಬರ್ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಚಿಂತನೆ ನಡೆಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಬಂದು ಸುಮಾರು 40 ಸಾವಿರ ಕೋಟಿಯಷ್ಟು ಹಾನಿಯಾಗಿದ್ದು, ಜನ-ಜಾನುವಾರುಗಳ ಜೀವ ಹಾನಿಯಾಗಿರುವುದರಿಂದ ಪ್ರತಿಪಕ್ಷ ಕಾಂಗ್ರೆಸ್ ತಕ್ಷಣವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆಯುವ ಬದಲು ಅಕ್ಟೋಬರ್ನಲ್ಲಿ ಬೆಳಗಾವಿಯಲ್ಲಿಯೇ ಅಧಿವೇಶನ ಕರೆಯುವ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos