ವಿಧಾನ ಪರಿಷತ್ ಉಪಚುನಾವಣೆಗೆ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಉಪಚುನಾವಣೆಗೆ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಫೆ. 05: ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಚುನಾವಣಾಧಿಕಾರಿಗಳಾದ ವಿಧಾನಸಭಾ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಶ್ರೀ ಆರ್. ಅಶೋಕ್, ಶ್ರೀ ಜೆ.ಸಿ.ಮಾಧುಸ್ವಾಮಿ, ಶ್ರೀ ವಿ.ಸೋಮಣ್ಣ, ಶ್ರೀ ಸಿ.ಸಿ.ಪಾಟೀಲ್ , ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ, ಶ್ರೀ ಉಮೇಶ್ ಕತ್ತಿ, ಶ್ರೀ ಧುರ್ಯೋದನ ಐಹೊಳೆ, ಶ್ರೀ ಮಹದೇವಪ್ಪ ಯಾದವಡ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos