ಆಂಧ್ರ ಹಳ್ಳಿ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮಿ ದೇವಮ್ಮ ಅಮಾನತು!

ಆಂಧ್ರ ಹಳ್ಳಿ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮಿ ದೇವಮ್ಮ ಅಮಾನತು!

ಬೆಂಗಳೂರು: ವಿದ್ಯಾರ್ಥಿಗಳ ಕೈಯಲ್ಲಿ ಶಿಕ್ಷಕರು ಶೌಚಾಲಯ ಕ್ಲೀನ್  ಮಾಡಿಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನ್ ಮಾಡಿಸಿದ್ದು ಈ ಸಂಬಂಧ ಶಾಲೆಯ ಶಿಕ್ಷಕರ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ಆ್ಯಸಿಡ್ ಹಾಕ್ತಿದ್ರೆ, ಮತ್ತೊಬ್ಬ ಪೊರಕೆ ಹಿಡಿದು ಗುಡಿಸುತ್ತಿದ್ದಾರೆ. ಲಕ್ಷ್ಮೀದೇವಮ್ಮ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದ್ರು ಆದರೆ ಶಾರದಮ್ಮ ಅವರ ಮೇಲೆ ಆರೋಪ ಮಾಡುತ್ತಿದ್ದರು. ಮುಖ್ಯ ಶಿಕ್ಷಕಿ ಲಕ್ಷ್ಮಿ ದೇವಮ್ಮ ಅಮಾನತು ಮಾಡಿ BEO ಅಂಜಿನಪ್ಪ ಆದೇಶ ನೀಡಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos