ಸಿದ್ದಾಂತ ಒಪ್ಪಿ ಬೇಕಾದರೂ ಬರಲಿ

ಸಿದ್ದಾಂತ ಒಪ್ಪಿ ಬೇಕಾದರೂ ಬರಲಿ

ಬೆಂಗಳೂರು, ನ. 10 :  ಕಾಗವಾಡ ವಿಧಾನಸಭಾ ಚುನಾವಣೆಯಲ್ಲಿ ಶ್ರೀಮಂತ್​ ಪಾಟೀಲ್​ ವಿರುದ್ಧ ಬಿಜೆಪಿ ನಾಯಕ ರಾಜು ಕಾಗೆ ಸೋತಿದ್ದರು.

ಕಾಂಗ್ರೆಸ್​ನಿಂದ ಅನರ್ಹಗೊಂಡಿರುವ ಶ್ರೀಮಂತ್​ ಪಾಟೀಲ್​ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ರಾಜು ಕಾಗೆ ಕಾಂಗ್ರೆಸ್​ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ, ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಬರಲಿ ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos