ಮದುವಣಗಿತಿಯಂತೆ ಸಿಂಗಾರ ಗೊಂಡ ಕೆಆರ್ ಎಸ್

ಮದುವಣಗಿತಿಯಂತೆ ಸಿಂಗಾರ ಗೊಂಡ ಕೆಆರ್ ಎಸ್

ಮಂಡ್ಯ, ಆ. 30 : ಕೆಆರ್ಎಸ್ ನಲ್ಲಿ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ ಮಾಡುವ ಹಿನ್ನೆಲೆ ಮದುವಣಗಿತ್ತಿಯಂತೆ ಸಿಂಗಾರ ಮಾಡಲಾಗಿತ್ತು.
ಕೆಆರ್ಎಸ್ ಅಣೆಕಟ್ಟೆಮೇಲ್ಭಾಗ ಬಾಳೆಕಂದು, ತಳಿರು ತೋರಣ ಕಟ್ಟಿ, ಬಣ್ಣ ಬಣ್ಣದ ಹೂವಿನಿಂದ ಕಾವೇರಿ ಪ್ರತಿಮೆಗೂ ಚಂದವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಕಾವೇರಿ ಪ್ರತಿಮೆ ಮುಂಭಾಗ ವೇದಿಕೆ ಹಾಕಲಾಗಿತ್ತು. ಸಿಎಂ ಬಿಎಸ್ವೈ, ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯರ ಬೃಹತ್ ಕಟೌಚ್ ಕಣ್ಣು ಕುಕ್ಕುವಂತಿತ್ತು. ಕೆಆರ್ಎಸ್ ಅಣೆಕಟ್ಟೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos