ಮಂಗಳೂರು: `ಸಿಎಎ’ ಬೆಂಬಲಿಸಿ ಬೃಹತ್ ಸಮಾವೇಶ

ಮಂಗಳೂರು: `ಸಿಎಎ’ ಬೆಂಬಲಿಸಿ ಬೃಹತ್ ಸಮಾವೇಶ

ಮಂಗಳೂರು, ಜ. 27: ಇಂದು ಬಿಜೆಪಿಯಿಂದ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.

ಮಂಗಳೂರು ನಗರ ಹೊರವಲಯದ ಬಂಗ್ರ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಕೇಂದ್ರ ಸಚಿವರಾದ ಸದಾನಂಗೌಡ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯದ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos