ಮೇಯರ್ ಗೌತಮ್ ಯಡವಟ್ಟು

ಮೇಯರ್ ಗೌತಮ್ ಯಡವಟ್ಟು

ಬೆಂಗಳೂರು, ಅ. 2 : ನಿನ್ನೆಯಷ್ಟೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಎಂ.ಗೌತಮ್ಕುಮಾರ್. ಗಾಂಧೀ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸರ್ವಧರ್ಮಗಳ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರಲು ತಲೆನೋವು ಕಾರಣವಂತೆ. ಇಂತಹ ಉದಾಸೀನ ಹೇಳಿಕೆ ನೀಡಿರುವುದು.
ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಗಾಂಧಿ ಜಯಂತಿಯ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮವಿತ್ತು. ‘’ನನಗೆ ತಲೆನೋವು ಇದುದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಉದಾಸೀನ ಹೇಳಿಕೆ ನೀಡಿದ್ದಾರೆ. ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಮೇಯರ್ ಅವರು 10 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲು ದೌಡಾಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos