ಆ.30ರಂದು ಮಾಂಸ ಮಾರಾಟ ನಿಷೇಧ

ಆ.30ರಂದು ಮಾಂಸ ಮಾರಾಟ ನಿಷೇಧ

ಬೆಂಗಳೂರು : ‘ಶ್ರೀ ಕೃಷ್ಣ ಜನ್ಮಾಷ್ಠಮಿ’ ಹಬ್ಬದ ಪ್ರಯುಕ್ತ ಮಾಂಸ ಮಾರಾಟ ನಿಷೇಧ ಬಿಬಿಎಂಪಿ ಆದೇಶಿಸಿದೆ.
ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು ( ಪಶುಪಾಲನೆ ) ಆದೇಶ ಹೊರಡಿಸಿದ್ದು, ಸೋಮವಾರದಂದು ‘ಶ್ರೀಕೃಷ್ಣ ಜನ್ಮಾಷ್ಠಮಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಶುಕ್ರವಾರ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos