ಮೇಟ್ರೋ ದುರಂತದಿಂದ ಮಲಯಾಳಂ ನಟಿ ಅರ್ಚನಾ ಪಾರು!

 ಮೇಟ್ರೋ ದುರಂತದಿಂದ ಮಲಯಾಳಂ ನಟಿ ಅರ್ಚನಾ ಪಾರು!

ಜೂನ್. 8, ನ್ಯೂಸ್ ಎಕ್ಸ್ ಪ್ರೆಸ್  :  ಖ್ಯಾತ ಮಲಯಾಳಂ ನಟಿ ಅರ್ಚನಾ ಕವಿ ಮೆಟ್ರೋ ಕಾಮಗಾರಿ ಹಿನ್ನಲೆ ರಸ್ತೆಯಲ್ಲಿ ಕಾರು ಚಲಿಸಿದ್ದರಿಂದ  ಕಾರಿಗೆ ಸಿಮೆಂಟ್ ಕಲ್ಲೊಂದು ಬಿದ್ದು ಅಪಾಯದಿಂದ ಪಾರಾಗಿದ್ದಾರೆ. ಅರ್ಚನಾ ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ನಡೆದ ಘಟನೆ ಹಾಗೂ ಫೋಟೋ ಶೇರ್ ಮಾಡಿಕೊಂಡು ‘ದೊಡ್ಡ ಅಘಾತದಿಂದ ಪಾರಾದೆವು. ಏರ್‌ಪೋರ್ಟ್‌ ಮಾರ್ಗದಲ್ಲಿ ಕಾರು ಚಲಿಸುತ್ತಿದ್ದು ಮೆಟ್ರೋ ಕಾಮಗಾರಿಯಿಂದ ಸಿಮೆಂಟ್ ಕಲ್ಲು ಬಿದ್ದು ಗಾಜಿನ್ನು ಪುಡಿ ಮಾಡಿದೆ. ಯಾರಿಗೂ ಇದರಿಂದ ತೊಂದರೆ ಆಗಿಲ್ಲ. ನಾನು ಕೊಚ್ಚಿನ್ ಮೆಟ್ರೋ ಹಾಗೂ ಕೊಚ್ಚಿನ್ ಪೊಲೀಸ್ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಇದಕ್ಕೆ ಡ್ರೈವರ್‌ಗೆ ಪರಿಹಾರ ನೀಡಬೇಕು ಎಂದು ಬರೆದುಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos