ಕಮಲ ವಿರುದ್ಧ ಸಚಿವ ರೇವಣ್ಣ ಕಿಡಿ

ಕಮಲ ವಿರುದ್ಧ ಸಚಿವ ರೇವಣ್ಣ ಕಿಡಿ

ಮೈಸೂರು, ಜು 19 : ಮೂರನೇ ಆಷಾಢ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್ ಡಿ. ರೇವಣ್ಣ ವಿಶ್ವಾಸ ಮತಯಾಚನೆ ವಿಚಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ, ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos