ಕಾಂಗ್ರೆಸ್ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಕಾಂಗ್ರೆಸ್ ನಿಂದ ಅಮಾನತು

ಕಾಂಗ್ರೆಸ್ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಕಾಂಗ್ರೆಸ್ ನಿಂದ ಅಮಾನತು

ಬೆಂಗಳೂರು: ಈಗಲ್​ಟನ್ ರೆಸಾರ್ಟ್‍ನಲ್ಲಿ  ನಡೆದ ಗಲಾಟೆ ಪ್ರಕರಣ ಸಂಬಂಧ ಕಂಪ್ಲಿ ಶಾಸಕ  ಗಣೇಶ್ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ ಕಾಂಗ್ರೆಸ್​ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್​​.ಗಣೇಶ್ ಅವ್ರನ್ನ ಕಾಂಗ್ರೆಸ್​ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಮೊನ್ನೆ ರಾತ್ರಿ ಈಗಲ್​ಟನ್ ರೆಸರ‍್ಟ್​ನಲ್ಲಿ ಶಾಸಕ ಆನಂದ್​ ಸಿಂಗ್ ಜೊತೆ ಮಾತು, ಮಾತಿಗೆ ಬೆಳಸಿ ಗಲಾಟೆ ಮಾಡಿದ್ದರು. ಅಲ್ಲದೇ ಆನಂದ್​​ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಘಟನೆಯ ನೈಜತೆಯನ್ನ ಅರಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೊನೆಗೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಅಮಾನತು ಮಾಡಿರುವ ಬಗ್ಗೆ ಕೆಪಿಸಿಸಿ ಕರ‍್ಯರ‍್ಶಿ ವಿ.ವೈ.ಘರ‍್ಪಡೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos