ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ಅವಕಾಶ ನೀಡಲಾಗಿದೆ ಸುಮಾರು ಬೆಳಗ್ಗೆ 11:30 ಕ್ಕೆ ಮುಖ್ಯಮಂತ್ರಿಗಳು ಸಂಸತ್ ಭವನದಲ್ಲಿ ಪ್ರಧಾನಿ ಭೇಟಿಯಾಗಿ ರಾಜ್ಯದ ಭಾರ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ ಇತ್ತೀಚಿಗೆ ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವ ಭೇಟಿಗೆ ಸಿಎಂ ಸಿದ್ದರಾಮಯ್ಯ ನಾಲ್ಕು ಬಾರಿ ಪತ್ರ ಬರೆದು ಮನವಿ ಮಾಡಿದ್ದರು ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯಾವಕಾಶ ನೀಡಿದ್ದಾರೆ
ನಾಳೆ ಸಂಸತ್ ಭವನದಲ್ಲಿ ಮೋದಿ ಅವರನ್ನು ಭೇಟಿಯಲಿರುವ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ.