ಮುದ್ದಹನಮೇಗೌಡ ಇಂದು ಮಹತ್ವದ ಸುದ್ದಿಗೋಷ್ಠಿ

ಮುದ್ದಹನಮೇಗೌಡ ಇಂದು ಮಹತ್ವದ ಸುದ್ದಿಗೋಷ್ಠಿ

ಮಂಗಳೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ಇಂದು ಧರ್ಮಸ್ಥಳದಲ್ಲಿ ತುಮಕೂರಿನ ಸಂಸದರಾದ ಮುದ್ದಹನುಮೇಗೌಡ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮುದ್ದಹನುಮೇಗೌಡ ಬೆಳಗ್ಗೆ 11:00 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ತುಮಕೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ನೊಂದಿದ್ದ ಹನುಮೇಗೌಡ, ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ದೂರವಾಗಿದ್ದರು. ಅವರು ಸುದ್ದಿಗೋಷ್ಠಿಯಲ್ಲಿ ಯಾವ ನಿರ್ಧಾರ ಪ್ರಕಟಿಸುತ್ತಾರೆ ಎನ್ನುವುದು ಕುತೂಹಲ ಕರೆಳಿಸಿದೆ

ಫ್ರೆಶ್ ನ್ಯೂಸ್

Latest Posts

Featured Videos