ಆನೇಕಲ್, ಸೆ. 5: ನಗರದಲ್ಲಿ ಡಿಕೆ ಅರೆಸ್ಟ್ ವಿರುದ್ದ ಮುಂದುವರೆಯುತ್ತಿರುವ ಪ್ರತಿಭಟನೆ. ಆನೇಕಲ್ ತಾಲ್ಲೂಕಿನ ಚಂದಾಪುರ ವೃತ್ತದಲ್ಲಿ ಡಿಕೆಶಿ ಪರ ಪ್ರತಿಭಟನೆ. ಡಿಕೆಶಿ ಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ. ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು. ರಾಷ್ಟ್ರೀಯ ಹೆದ್ದಾರಿ 7 ರ ಚಂದಾಪುರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕಾರರು.