ನಾವೇನೂ ಪಾಕಿಸ್ತಾನದಿಂದ ಬಂದವರಲ್ಲ: ಯಶ್

ನಾವೇನೂ ಪಾಕಿಸ್ತಾನದಿಂದ ಬಂದವರಲ್ಲ: ಯಶ್

ಮಂಡ್ಯ, ಮಾ. 20, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಚುನಾವಣೆಯ ರಂಗು ರಂಗೇರುತಿದೆ. ಸುಮಲತಾ ಅವರಿಗೆ ಬೆಂಬಲ ಕೊಟ್ಟು, ಅವರ ಪರ ನಿಂತಿರುವುದನ್ನು ತಪ್ಪು ಅಂತ ಅಂದ್ಕೊಂಡಿಲ್ಲ, ಒಂದು ವೇಳೆ ಇದು ತಪ್ಪೇ ಆಂದ್ರೆ ನಾವು ಸಾಯೋವರೆಗೂ ಈ ತಪ್ಪನ್ನು ಮಾಡೇ ಮಾಡ್ತೀವಿ.

ಇದು ಈ ಲೋಕಸಭಾ ಚುನಾವಣೆಗೆ ನಿಲ್ಲೋಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ಮಂಡ್ಯ ಸಮಾವೇಶದಲ್ಲಿ ಹೇಳಿದ್ದಾರೆ.

ನಾವೇನೂ ಪಾಕಿಸ್ತಾನದಿಂದ ಬಂದವರಲ್ಲ. ನಾವು ಸಿನಿಮಾಡಿದವರು ಅಂತಾ ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರಂತೆ. ನಾವೂ ಮಂಡ್ಯದ ಕಾಲುವೆ ನೀರು ಕುಡಿದು ಬೆಳದುಬಂದವರು.

ಮಂಡ್ಯದ ಮಣ್ಣು ನಮಗೂ ಮೆತ್ತಿಕೊಂಡಿದೆ. ನಾವು ಮಂಡ್ಯದ ಜೊತೆ ನಂಟನ್ನ ಹೊಂದಿದ್ದೇವೆ. ಪಾಲಳ್ಳಿ ಕೆರೆಯಲ್ಲಿ ಈಜಿದ್ದೇವೆ, ಮಂಡ್ಯ ಆಲೆ ಮನೆಯಲ್ಲಿ ಬೆಲ್ಲ ತಿಂದು ಬೆಳೆದಿದ್ದೇನೆ. ಇಡೀ ಕರ್ನಾಟಕಕ್ಕೆ ನಮ್ಮ ಋಣ ಇದೆ.

ಮಂಡ್ಯತಕ್ಕೆ ಸ್ವಲ್ಪ ಜಾಸ್ತಿಯಿದೆ ಎಂದು ರಾಕಿಂಗ್ ಸ್ಟಾರ್ ಯಶ್ ಸುಮಲತಾ ಅವರ ರಾಜಕೀಯ ಸಮಾವೇಶದಲ್ಲಿ ಮಂಡ್ಯ ಜನರನ್ನುದ್ದೇಶಿಸಿ, ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos