ಅಂಬಿ ಹುಟ್ಟೂರಿನಲ್ಲಿ ಸುಮಲತಾ-ನಿಖಿಲ್ ಬೆಂಬಲಿಗರ ಮಾರಾಮಾರಿ!

ಅಂಬಿ ಹುಟ್ಟೂರಿನಲ್ಲಿ ಸುಮಲತಾ-ನಿಖಿಲ್ ಬೆಂಬಲಿಗರ ಮಾರಾಮಾರಿ!

ಮಂಡ್ಯ, ಏ. 18, ನ್ಯೂಸ್ ಎಕ್ಸ್ ಪ್ರೆಸ್ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್‌ ಸ್ಪರ್ಧಿಸಿದ್ದು, ಇದುವರೆಗೂ ಮಾತಿನ ಸಮರ ನಡೆಯುತ್ತಿದ್ದ ಅಂಬರೀಶ್ ಹುಟ್ಟೂರು ದೊಡ್ಡರಸಿಕೆರೆ ಕ್ಷೇತ್ರದಲ್ಲಿ ಇಂದು ಮಾರಾಮಾರಿ ನಡೆದಿದೆ. ಸುಮಲತಾ ಅಂಬರೀಶ್‌ ಹಾಗೂ ನಿಖಿಲ್‌ ಕುಮಾರಸ್ವಾಮಿ ಬೆಂಬಲಿಗರ ನಡುವೆ ದೊಡ್ಡರಸಿನಕೆರೆಯಲ್ಲಿ ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos