ನಿರ್ಭಯಾ ಅತ್ಯಾಚಾರ ಪ್ರಕರಣ: ಕ್ಷಮಾದಾನ ಅರ್ಜಿ ತಿರಸ್ಕರಾ

ನಿರ್ಭಯಾ ಅತ್ಯಾಚಾರ ಪ್ರಕರಣ: ಕ್ಷಮಾದಾನ ಅರ್ಜಿ ತಿರಸ್ಕರಾ

ನವದೆಹಲಿ, ಜ. 17: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಯ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.
2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣ ದಂಡನೆ ಶಿಕ್ಷೆಯಾಗಿದ್ದು ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದನ್ನು. ಈ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos